ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.