ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ.