ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.