ಇವರು ಧರೆಯಲ್ಲೇ ಇದ್ದಿದ್ದರೆ ಯಾಜಕರಾಗಿರುತ್ತಿರಲಿಲ್ಲ. ಏಕೆಂದರೆ ಧರ್ಮಶಾಸ್ತ್ರ ವಿಧಿಸುವ ಕಾಣಿಕೆಗಳನ್ನು ಸಮರ್ಪಿಸುವುದಕ್ಕೆ ಬೇರೆ ಯಾಜಕರು ಇದ್ದಾರೆ.