ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.
Go to Home Page