ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.