kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಕೀರ್ತನೆಗಳು

,

11ನೇ ಅಧ್ಯಾಯ

,
ವಚನ   16

ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.

Go to Home Page