ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.