kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜ್ಞಾನೋಕ್ತಿಗಳು

,

1ನೇ ಅಧ್ಯಾಯ

,
ವಚನ   11

ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.

Go to Home Page