ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.