ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.