ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.