ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.