“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.