ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.