“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :
Go to Home Page