ಎರಡನೆಯ ದೇವದೂತನು ತುತೂರಿಯನ್ನು ಊದಿದನು. ಬೆಂಕಿ ಹತ್ತಿ ಉರಿಯುತ್ತಿರುವ ಪರ್ವತವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರಕ್ಕೆ ಎಸೆಯಲಾಯಿತು. ಸಮುದ್ರದಲ್ಲಿ ಮೂರನೆಯ ಒಂದು ಭಾಗ ರಕ್ತವಾಗಿ ಮಾರ್ಪಟ್ಟಿತು.