ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ.