ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು.