ಬೆಂಕಿಯ ಮೇಲೆ ಅಧಿಕಾರ ಪಡೆದಿದ್ದ ಒಬ್ಬ ದೇವದೂತನು, ಆಗ ಬಲಿಪೀಠದ ಬಳಿಯಿಂದ ಬಂದನು. ಈತ ಕೈಯಲ್ಲಿ ಹರಿತವಾದ ಕುಡುಗೋಲನ್ನು ಹಿಡಿದಿದ್ದ ದೇವದೂತನನ್ನು ಉದ್ದೇಶಿಸಿ, “ನಿನ್ನ ಹರಿತವಾದ ಕುಡುಗೋಲನ್ನು ಕಳುಹಿಸು, ಭೂಮಿಯ ದ್ರಾಕ್ಷಾಫಲಗಳು ಪೂರ್ಣವಾಗಿ ಮಾಗಿವೆ; ಆ ಗೊಂಚಲುಗಳನ್ನು ಕೊಯ್ಯಬೇಕಾಗಿದೆ,” ಎಂದು ಕೂಗಿ ಹೇಳಿದನು.
Go to Home Page