ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.