ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಹೋದಾಗ ಸೌಲ ತಮ್ಮ ಭರ್ಜಿಯನ್ನೂರಿಕೊಂಡು ನಿಂತಿದ್ದರು. ರಥಿಕರೂ ರಾಹುತರೂ ಅವರನ್ನು ಹಿಂದಟ್ಟಿಬರುತ್ತಿರುವುದನ್ನೂ ಕಂಡೆ.