ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ರಾಜನಿಷ್ಠೆಯಿಂದ ನಿಮ್ಮ ಒಡೆಯ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ಸರ್ವೇಶ್ವರನ ಆಶೀರ್ವಾದ ನಿಮಗೆ ಲಭಿಸಲಿ!