ಚೆರೂಯಳ ಮಗ ಯೋವಾಬನು ಮತ್ತು ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಇವರು ಕೆರೆಯ ಈಚೆ, ಅವರು ಕೆರೆಯ ಆಚೆ ಕುಳಿತುಕೊಂಡರು.