ಅನಂತರ ದಾವೀದನನ್ನು ಬಿಟ್ಟು ಹೊರಗೆ ಹೋಗಿ ಅಬ್ನೇರನನ್ನು ಕರೆದುತರುವಂತೆ ದೂತರನ್ನು ಅಟ್ಟಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡುಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.