ನಿನ್ನ ಕೈ ಕಂಕಣಬದ್ಧವಾಗಿರಲಿಲ್ಲ, ನಿನ್ನ ಕಾಲಿಗೆ ಬೇಡಿ ಬಿದ್ದಿರಲಿಲ್ಲ, ದುಷ್ಟರಿಂದಲೋ ಎಂಬಂತೆ ನೀನು ಹತನಾದೆಯಲ್ಲಾ!” ಎಂದು ಶೋಕಗೀತೆಯನ್ನು ಹಾಡಿದನು. ಜನರು ಮತ್ತೆ ಕಣ್ಣೀರು ಸುರಿಸಿದರು.