ದಾವೀದನು ತನ್ನ ಜನರನ್ನು ಕರೆದುಕೊಂಡು ಜೆರುಸಲೇಮಿನ ಮೇಲೆ ದಾಳಿ ಮಾಡಲು ಹೊರಟನು. ನಾಡಿನ ಮೂಲನಿವಾಸಿಗಳಾದ ಯೆಬೂಸಿಯರು ಅಲ್ಲಿದ್ದರು. ಅವರು ದಾವೀದನು ಒಳಗೆ ಬರಲಾರನೆಂದು ನೆನೆಸಿ ಅವನಿಗೆ, “ನೀನು ಒಳಗೆ ಬರಕೂಡದು; ಬಂದರೆ ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು,” ಎಂದು ಹೇಳಿದರು.
Go to Home Page