ಆಗ ಸರ್ವೇಶ್ವರ ಉಜ್ಜನ ಮೇಲೆ ಕೋಪಗೊಂಡರು. ಅಂಥ ಅಗೌರವಕ್ಕಾಗಿ ಅವನನ್ನು ದಂಡಿಸಿದರು. ಅವನು ಅಲ್ಲೇ ದೇವರ ಮಂಜೂಷದ ಬಳಿ ಸತ್ತುಬಿದ್ದನು.