ಆ ದಿನ ದಾವೀದನು ಸರ್ವೇಶ್ವರನಿಗೆ ಭಯಪಟ್ಟನು; ಆ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ ಎಂದು ಆಲೋಚಿಸಿದನು.