ಹೀಗೆ ಸರ್ವೇಶ್ವರ ತಮ್ಮ ಮಂಜೂಷದ ಕಾರಣ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾರೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.