ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು.