ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.
Go to Home Page