ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿ ದಾಟಿ ಹೇಲಾಮಿಗೆ ಬಂದನು. ಸಿರಿಯಾದವರು ವ್ಯೂಹಕಟ್ಟಿ ದಾವೀದನೊಡನೆ ಯುದ್ಧಕ್ಕೆ ನಿಂತರು.