ಆಗ ದಾವೀದನು ಆ ದೂತನಿಗೆ, “ನೀನು ಹೋಗಿ ಯೋವಾಬನಿಗೆ, ‘ವ್ಯಸನಪಡಬೇಕಾಗಿಲ್ಲ; ಕತ್ತಿ ಈ ದಿನ ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುತ್ತದೆ. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿ, ಎಂಬುದಾಗಿ ಅರಸರು ಆಜ್ಞಾಪಿಸುತ್ತಾರೆ’ ಎಂದು ಹೇಳಿ ಅವನನ್ನು ಧೈರ್ಯಪಡಿಸು,” ಎಂದನು.
Go to Home Page