ಒಂದು ದಿನ ಆ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕ ಬಂದ. ಆಗ ತನ್ನ ಕುರಿದನಗಳಿಂದ ಏನನ್ನೂ ಕೊಲ್ಲಲು ಆ ಐಶ್ವರ್ಯವಂತನಿಗೆ ಮನಸ್ಸಿಲ್ಲದೆ ಹೋಯಿತು. ಆ ಬಡವನ ಕುರಿಮರಿಯನ್ನೇ ಹಿಡಿದುಕೊಂಡು ಅತಿಥಿಗೋಸ್ಕರ ಅಡಿಗೆ ಮಾಡಿಸಿದ.”