ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
2 ಸಮುವೇಲನು
,
12ನೇ ಅಧ್ಯಾಯ
,
ವಚನ 25
ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.
Go to Home Page