ಆಕೆ, “ಅರಸರು ಈ ತೀರ್ಪು ಕೊಟ್ಟದ್ದರಿಂದ ತಮ್ಮನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ತಾವು ಹೊರದೂಡಲಾದವನನ್ನು ಸೇರಿಸಿಕೊಳ್ಳಲೊಲ್ಲದೆ ಇರುವುದರಿಂದ ದೇವಪ್ರಜೆಗೆ ವಿರೋಧ ಆಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸರು ಹೀಗೇಕೆ ಮಾಡಬೇಕು? ನಾವು ಸಾಯುವವರು: