kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

14ನೇ ಅಧ್ಯಾಯ

,
ವಚನ   14

ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.

Go to Home Page