ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.