ಅಬ್ಷಾಲೋಮನು, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದಿದ್ದರೆ ಒಳ್ಳೇದಾಗುತ್ತಿತ್ತಲ್ಲವೇ?’ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆ; ನಾನು ಹೇಗೂ ಅರಸನ ಮುಖವನ್ನು ನೋಡಬೇಕು; ನಾನು ಅಪರಾಧಿ ಆಗಿದ್ದರೆ ಅವರು ನನ್ನನ್ನು ಕೊಲ್ಲಿಸಲಿ,” ಎಂದನು.
Go to Home Page