ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
2 ಸಮುವೇಲನು
,
15ನೇ ಅಧ್ಯಾಯ
,
ವಚನ 16
ಆಗ ಅರಸನು ಮನೆಕಾಯುವುದಕ್ಕಾಗಿ ಹತ್ತುಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.
Go to Home Page