ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.