kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

16ನೇ ಅಧ್ಯಾಯ

,
ವಚನ   10

ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.

Go to Home Page