ಅವರೆ, ಅಲಸಂದೆ, ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿಗಿಣ್ಣು, ಹಸುವಿನ ಗಿಣ್ಣು, ಇವುಗಳನ್ನೂ ತಂದುಕೊಟ್ಟರು. ‘ಜನರು ಮರಳುಗಾಡಿನ ಪ್ರಯಾಣದಿಂದ ಹಸಿದಿದ್ದಾರೆ, ದಣಿದಿದ್ದಾರೆ ಹಾಗು ಬಾಯಾರಿದ್ದಾರೆ’ ಎಂಬ ಭಾವನೆಯಿಂದ ಇವುಗಳನ್ನು ತಂದುಕೊಟ್ಟರು.