ಆಗ ಸೈನಿಕರು, “ನೀವು ಬರಬಾರದು; ನಾವು ಸೋತು ಓಡಿಹೋದರೆ ಶತ್ರುಗಳು ಲಕ್ಷಿಸುವುದಿಲ್ಲ; ನಮ್ಮಲ್ಲಿ ಅರ್ಧಜನ ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿಮ್ಮೊಬ್ಬರಿಗೇ ಉಂಟು. ತಾವು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು,” ಎಂದರು.