kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

18ನೇ ಅಧ್ಯಾಯ

,
ವಚನ   5

ಅರಸನು ಯೋವಾಬ್, ಅಬೀಷೈ ಹಾಗು ಇತ್ತೈ ಎಂಬವರಿಗೆ, “ನನ್ನ ಸಲುವಾಗಿ ಯುವಕ ಅಬ್ಷಾಲೋಮನಿಗೆ ಹಾನಿಮಾಡಬೇಡಿ,” ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆ ಸೈನ್ಯದವರಿಗೆಲ್ಲಾ ಕೇಳಿಸಿತು.

Go to Home Page