kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

18ನೇ ಅಧ್ಯಾಯ

,
ವಚನ   12

ಅದಕ್ಕೆ ಆ ವ್ಯಕ್ತಿ, “ನೀವು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಇಟ್ಟರೂ ಅರಸರ ಮಗನಿಗೆ ವಿರೋಧವಾಗಿ ಕೈಯೆತ್ತೆನು. ಅರಸರು ನಮ್ಮೆಲ್ಲರಿಗೆ ಕೇಳಿಸುವಂತೆ ನಿಮಗೆ, ಅಬೀಷೈಗೆ ಹಾಗು ಇತ್ತೈಗೆ, ‘ಜಾಗರೂಕತೆಯಿಂದಿರಿ! ಆ ಯುವಕ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದರಲ್ಲವೇ?

Go to Home Page