ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈ ದಿನ ನನ್ನನ್ನು ಆ ಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿನದಲ್ಲಿ ಇಸ್ರಯೇಲರಲ್ಲಿ ಒಬ್ಬನಿಗೆ ಮರಣದಂಡನೆ ಆಗುವುದು ಸರಿಯೇ? ನಾನು ಇಸ್ರಯೇಲರ ಅರಸನೆಂಬುವುದು ಈ ದಿನ ಸ್ಪಷ್ಟವಾಗಿ ಗೊತ್ತಾಯಿತು,” ಎಂದು ನುಡಿದನು.
Go to Home Page