Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

19ನೇ ಅಧ್ಯಾಯ

,
വാക്യം   22

ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈ ದಿನ ನನ್ನನ್ನು ಆ ಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿನದಲ್ಲಿ ಇಸ್ರಯೇಲರಲ್ಲಿ ಒಬ್ಬನಿಗೆ ಮರಣದಂಡನೆ ಆಗುವುದು ಸರಿಯೇ? ನಾನು ಇಸ್ರಯೇಲರ ಅರಸನೆಂಬುವುದು ಈ ದಿನ ಸ್ಪಷ್ಟವಾಗಿ ಗೊತ್ತಾಯಿತು,” ಎಂದು ನುಡಿದನು.

Go to Home Page