ಇಸ್ರಯೇಲರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಸರ್ವೇಶ್ವರ ಮಹಾಜಯವನ್ನುಂಟುಮಾಡಿದರು.